ಸರ್ಕಾರಕ್ಕೆ ಗಡುವು ಬೆಳಗಾವಿ: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, 9 ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ನೀಡಲಾಗಿರುವ ತಪ್ಪು ಮಾಹಿತಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಪ್ರತಿಭಟನೆ ನಡೆಸಿತು. ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ್ ರೊಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಾಗತಿಕ ಲಿಂಗಾಯಿತ ಮಹಾಸಭಾ ಹಾಗೂ ರಾಷ್ಟ್ರೀಯ ಬಸವ ಸೇನೆ ಸದಸ್ಯರು ಪ್ರತಿಭಟನೆ ನಡೆಸಿದ್ದು, ಒಂದು ವಾರದಲ್ಲಿ ಪಠ್ಯ …
Read More »ಬಸವಣ್ಣನವರು ಉಪನಯನವನ್ನು ತಿರಸ್ಕರಿಸಿದ್ದರು: ಡಾ. ವೀರಣ್ಣ ರಾಜೂರ
ನಾಡಿನ ಹಿರಿಯ ವಿದ್ವಾಂಸರಾದ ವೀರಣ್ಣ ರಾಜೂರ ಅವರು ಪಠ್ಯ ಪುಸ್ತಕದಲ್ಲಿರುವ ಬಸವಣ್ಣನ ಪರಿಚಯದ ಮಾತುಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಡಾ. ರಾಜೂರು ಅವರು ಸಮಗ್ರ ವಚನ ಸಂಪುಟಗಳನ್ನ ಸಿದ್ಧಪಡಿಸಿ ಪ್ರಕಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ೨೦೨೨ ರ ೯ನೆಯ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದ ಬಸವಣ್ಣನವರನ್ನು ಕುರಿತ ಒಂದು ಪುಟದ ಕಿರುಬರಹ ದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆ ತರುವ (ಅಪಚಾರ ಮಾಡುವ) ಈ ಕೆಳಗಿನ ದೋಷಗಳು …
Read More »ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ನೇತೃತ್ವ ವಹಿಸಿ
ಅಖಿಲ ಭಾರತ ವೀರಶೈವ ಮಹಾಸಭೆಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಆಗ್ರಹ ಲಿಂಗಾಯತ ಕ್ರಾಂತಿ: ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಅಖಿಲ ಭಾರತ ವೀರಶೈವ ಮಹಾಸಭೆ ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ಭ್ರಮೆಯಿಂದ ಹೊರಬಂದು ವಾಸ್ತವ ಮತ್ತು ಸಂವಿಧಾನಾತ್ಮಕ ವಿಷಯಗಳನ್ನು ಅರ್ಥೈಸಿಕೊಳ್ಳಬೇಕು. ಸ್ವ ಪ್ರತಿಷ್ಠೆ ಬಿಟ್ಟು ತಾವೇ ಪ್ರಾರಂಭಿಸಿದ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಹೋರಾಟದ ನೇತೃತ್ವ ವಹಿಸಿ ಸಮಾಜದ ಸಮಗ್ರ ಹಿತವನ್ನು ಕಾಪಾಡಬೇಕು ಎಂದು ಲಿಂಗಾಯತ …
Read More »ಬಸವಾದಿ ಶಿವಶರಣರ ವಚನಗಳ ಸಂರಕ್ಷಕಣೆಯಲ್ಲಿ ಕ್ರಾಂತಿಕಾರಿ ಮಡಿವಾಳ ಮಾಚಿದೇವರು ಅತ್ಯಂತ ಪ್ರಕಾಶಮಾನವಾಗಿ ಹೊಳೆಯುವ ನಕ್ಷತ್ರ
ಗುರುವಾದಡೂ ಬಸವಣ್ಣನಿಲ್ಲದೇ ಗುರುವಿಲ್ಲ ಲಿಂಗವಾದಡೂ ಬಸವಣ್ಣನಿಲ್ಲದೇ ಲಿಂಗವಿಲ್ಲ ಜಂಗಮವಾದಡೂ ಬಸವಣ್ಣನಿಲ್ಲದೇ ಜಂಗಮವಿಲ್ಲ ಪ್ರಸಾದವಾದಡೂ ಬಸವಣ್ಣನಿಲ್ಲದೇ ಪ್ರಸಾದವಿಲ್ಲ ಅನುಭವವಾದಡೂ ಬಸವಣ್ಣನಿಲ್ಲದೇ ನುಡಿಯಲಾಗದು ಇಂತು ಸಂಗಿಸುವಲ್ಲಿ, ನಿಜ ಸಂಗಿಸುವಲ್ಲಿ ಸುಸಂಗಿಸುವಲ್ಲಿ, ಮಹಾಸಂಗಿಸುವಲ್ಲಿ ಪ್ರಸಾದ ಸಂಗಿಸುವಲ್ಲಿ ಕಲಿದೇವಾ ನಿಮ್ಮ ಶರಣ ಬಸವಣ್ಣನ ನಿಲುವು. ಸರ್ವ ಸಮಾನತೆ ಲೋಕ ಕಲ್ಯಾಣ ಮತ್ತು ವೈಜಾರಿಕ ಸಮಾಜದ ಕರ್ತಾರ, ಮಹಾಮನೆಯ ಒಡೆಯ ಬಸವಣ್ಣನವರ ವ್ಯಕ್ತಿತ್ವ ದರ್ಶನವನ್ನು ತಮ್ಮ ವಚನದಲ್ಲಿ ಕಟ್ಟಿಕೊಟ್ಟಿರುವ ಮಹಾ ಶರಣ ಮಡಿವಾಳ ಮಾಚೀದೇವರ ಕೊಡುಗೆ ಅಮೋಘವಾಗಿದೆ. …
Read More »ಶರಣರ ವಚನಗಳು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ: ಸಾಮಾಜಿಕ ಕಾರ್ಯಕರ್ತೆ ಮಂಗಳಾ ಮನ್ನಳ್ಳಿ
ವಿಜಯಪುರ: ನಗರದ ಕಲಬುರಗಿ ಫೌಂಡೇಷನ್ ಮತ್ತು ಪಾಟೀಲ ಟುಟೋರಿಯಲ್ಸ್ ಸಂಯುಕ್ತ ಆಶ್ರಯದಲ್ಲಿ ಇಂದು ಮುಂಜಾನೆ 10 ಗಂಟೆಗೆ ಆನಂದ ನಗರದಲ್ಲಿ ವಚನ ಓದು ಹಾಗು ವಿಶ್ಲೇಷಣಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು ಬಸವಾದಿ ಶಿವಶರಣರ ವಚನಗಳನ್ನು ಓದಿ ಅವುಗಳ ಅರ್ಥ ವಿವರಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಸಮಾಜ ಸುಧಾರಣೆಯಲ್ಲಿ ಬಸವಾದಿ ಶಿವಶರಣರ ವಚನಗಳ ಮಹತ್ವದ ಕುರಿತು ಚಿಂತಕ ಡಾ. ಜೆ ಎಸ್ ಪಾಟೀಲ ಅವರು ವಿವರಿಸಿದರು. ತೀರ್ಪುಗಾರರಾಗಿ ಆಗಮಿಸಿದ್ದ …
Read More »ಒಂದೇ ಹುಟ್ಟಲಿ ಕಡೆಯ ಹಾಯಿಸುವ ಅಂಬಿಗರ ಚೌಡಯ್ಯ….!
“ಕುಲಹೀನ ಶಿಷ್ಯಂಗೆ ಅನುಗ್ರಹವ ಮಾಡಿ, ತಿರುಗಿ ಅವನ ಮನೆಯಲ್ಲಿ ಉಣ್ಣಬಾರದೆಂದು ಅಕ್ಕಿ ಕಣಕವ ಕೊಂಡುಹೋಗುವ ಗುರುವಿನ ಕಂಡರೆ, ಕೆಡವಿ ಹಾಕಿ ಮೂಗನೆ ಕೊಯ್ಧು ಇಟ್ಟಂಗಿಯ ಕಲ್ಲಿಲೆ ತಿಕ್ಕಿ ಸಾಸಿವೆಯ ಹಿಟ್ಟನೆ ತಳಿದು ಮೇಲೆ ಲಿಂಬಿಯ ಹುಳಿಯನೆ ಹಿಂಡಿ ಪಡುವ ಗಾಳಿಗೆ ಹಿಡಿಯೆಂದಾತ ನಮ್ಮ ಅಂಬಿಗರ ಚೌಡಯ್ಯ” ನಿಜ ಶರಣ ಅಂಬಿಗರ ಚೌಡಯ್ಯನವರು 12ನೇ ಶತಮಾನದ ಬಸವಣ್ಣನವರ ಸಮಕಾಲೀನ …
Read More »