Home / ಸಂಸ್ಕಾರ

ಸಂಸ್ಕಾರ

ಅಕ್ಕನ ಸಮರ್ಪಣಾ ಭಾವ

ಭಾರತೀಯ ಭಕ್ತಿ ಸಾಹಿತ್ಯದ ಚರಿತ್ರೆಯಲ್ಲಿ ಅಕ್ಕಮಹಾದೇವಿ ಒಬ್ಬ ವಿಶಿಷ್ಟ ಸಾಧಕಿ, ಯೋಗಿಣಿಯಾಗಿ ಕಂಡುಬರುತ್ತಾಳೆ. ಆಕೆಯ ಪ್ರೀತಿ ಪ್ರೇಮ ವಿನೂತನ ವಿಸ್ಮಯದ ಅಧ್ಯಾತ್ಮದ ಬದುಕು. ಕನಸು ಕನವರಿಕೆಯ ಧ್ಯಾನಸ್ಥ ಮನದಲ್ಲಿ ಚೆನ್ನಮಲ್ಲಿಕಾರ್ಜುನನನ್ನು ಸ್ಮರಿಸಿಕೊಳ್ಳುವ ಆದರ್ಶ‌ ಮಾರ್ಗ. ವಚನಗಳಲ್ಲಿ ಕಂಡುಬರುವ ಸೃಜನಶೀಲ ಹಾಗೂ ವೈಚಾರಿಕ ಸನ್ನಿವೇಶಗಳೊಂದಿಗೆ ಅನ್ವೇಷಿಸುವ ಮನಸ್ಥಿತಿ ಆಕೆಯದು. ಹೀಗಾಗಿ ಅಕ್ಕನ ವಚನಗಳನ್ನು ಒಂದು ಸೀಮಿತ ವಲಯದಲ್ಲಿ ಚರ್ಚಿಸಲು ಸಾಧ್ಯವಿಲ್ಲ. ಲೌಕಿಕ ಪ್ರೀತಿಯ ಮೂಲಕ ಆಧ್ಯಾತ್ಮಿಕ ಮಾರ್ಗದ ಅನ್ವೇಷಣೆಯಲ್ಲಿ ಒಂದಾಗಿದೆ. ಭಾರತೀಯ …

Read More »

ಅಂತರ್ಜಾತಿ ವಿವಾಹ ನೆರವೇರಿಸಿದ ಕೂಡಲಸಂಗಮ ಶ್ರೀಗಳು

ಚನ್ನಮ್ಮನ ಕಿತ್ತೂರು: ೧೨ ನೇ ಶತಮಾನದಲ್ಲಿ ಬಸವಾದಿ ಶರಣರು ಸರ್ವಜನಾಂಗದ ಸಮಾನತೆಯನ್ನು ಎತ್ತಿ ಹಿಡಿಯಲು ಅಂತರ್ಜಾತಿ ವಿವಾಹ ಮೂಲಕ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪಿಸಿದ್ದರು,  ಇಂದು ಮೆಟ್ಯಾಲ ಗ್ರಾಮದ ಗುರುಬಸವ ಮಂಟಪದಲ್ಲಿ ನಡೆದ ಅಂತರ್ಜಾತಿ ವಿವಾಹವು  ಧರ್ಮಗುರು ಬಸವಣ್ಣನವರ ಕನಸಾಗಿದ್ದ ಕಲ್ಯಾಣರಾಜ್ಯ ನಿರ್ಮಾಣವಾಗುತ್ತಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ವಧು-ವರರಿಗೆ ಧರ್ಮದೀಕ್ಷೆ ನೀಡುವ ಮೂಲಕ ಆಶೀರ್ವದಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಚನ್ನಮ್ಮನ ತಾಲೂಕಿನ …

Read More »

ಹುಕ್ಕೇರಿ ವಿರಕ್ತಮಠದ ಪೂಜ್ಯ ಶಿವಬಸವ ಸ್ವಾಮೀಜಿಯವರ ಸಂದರ್ಶನ

12ನೆಯ ಶತಮಾನದಲ್ಲಿ ಧರ್ಮಗುರು ಬಸವಣ್ಣನವರು ನೀಡಿದಂತ ಲಿಂಗಾಯತ ಧರ್ಮದ ತಳಹದಿಯ ಮೇಲೆ ಕರ್ನಾಟಕದಲ್ಲಿ ಸಾಕಷ್ಟು ಮಠಗಳು ಹುಟ್ಟಿಕೊಂಡವು. ಅವುಗಳು ವಚನ ಸಾಹಿತ್ಯ ಪ್ರಸಾರ, ಬಸವತತ್ವದ ಸಂಸ್ಕಾರದ ಜ್ಞಾನ ದಾಸೋಹದೊಂದಿಗೆ ಅನ್ನ ದಾಸೋಹ ನಡೆಸುತ್ತಾ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡು ಬರುತ್ತಿವೆ. ಅಂತಹಹ ಮಠಗಳಲ್ಲಿ ಹುಕ್ಕೇರಿಯ ವಿರಕ್ತಮಠವು ಒಂದಾಗಿದೆ. ಹುಕ್ಕೇರಿ ವಿರಕ್ತಮಠದ ಪೂಜ್ಯ ಶಿವಬಸವ ಮಹಾಸ್ವಾಮಿಗಳು ಲಿಂಗಾಯತ ಧರ್ಮ ಮತ್ತು ವಿರಕ್ತಮಠಗಳ ಕುರಿತು ಸಂಕ್ಷಿಪ್ತ ವಿವರಣೆ ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಸಂದರ್ಶನದ ಲೈವ್ ವಿಡಿಯೋ …

Read More »

ಷಟಸ್ಥಲ ಚಕ್ರವರ್ತಿ ಚೆನ್ನಬಸವಣ್ಣನವರು

ಚಿನ್ಮಯಜ್ಞಾನಿ ಚೆನ್ನಬಸವಣ್ಣಅಂಕಿತ: ಕೂಡಲಚೆನ್ನಸಂಗಮದೇವ ಕಾಯಕ: ಆಚಾರ್ಯ ಪುರುಷ, ಎರಡನೆಯ ಶೂನ್ಯ ಪೀಠಾಧ್ಯಕ್ಷ ತಾಯಿ: ಅಕ್ಕ ನಾಗಲಾಂಬಿಕೆ ತಂದೆ: ಶಿವದೇವ ಹುಟ್ಟಿದ ಸ್ಥಳ ಹಾಗೂ ವಷ೯: ಬಸವಕಲ್ಯಾಣ – ಕ್ರಿ. ಶ. ಸುಮಾರು 1172 ರಲ್ಲಿ ಜನಿಸಿದರು. ಸೋದರ ಮಾವ: ಗುರು ಬಸವಣ್ಣನವರು ಖಡ್ಗ ಹಿಡಿದು ಕನ್ನಡ ಸಾಹಿತ್ಯವನ್ನು ರಕ್ಷಣೆ ಮಾಡಿದ 21 ವರ್ಷದ ಯುವಕ ಯಾರು ಗೊತ್ತೆ? ಅದು ಷಟಸ್ಥಲ ಜ್ಞಾನಿ ಚನ್ನಬಸವಣ್ಣನವರು ಬಸವಣ್ಣನವರ ಪ್ರಕಾರ ಜನ್ಮತ: ಜ್ಞಾನಪರಿಮಳಭರಿತ ಪ್ರಭುದೇವರ …

Read More »

ವಿಶ್ವಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿ ಶಿವಶರಣ ಹಡಪದ ಅಪ್ಪಣ್ಣ

ಬೈಲಹೊಂಗಲ: ಹಡಪದ ಅಪ್ಪಣ್ಣನವರ 886ನೇ  ಜಯಂತೋತ್ಸವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಕೋವಿಡ್-19 ಕರೋನಾ ಮಹಾಮಾರಿಯಿಂದ ಜಯಂತಿಯನ್ನು ತಾಲೂಕ  ಆಡಳಿತ ಸಾಂಕೇತಿಕವಾಗಿ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಸಿಲ್ದಾರ್ ಶ್ರೀ ದೊಡ್ಡಪ್ಪ ಹೂಗಾರ್ 12ನೇ ಶತಮಾನದ ವಚನ ಸಾಹಿತ್ಯದ ಶಿವಶರಣ ಹಡಪದ ಅಪ್ಪಣ್ಣನವರು ಮುಂಚೂಣಿಯಲ್ಲಿದ್ದವರು ಇಂತಹ ಶರಣರ ಜಯಂತಿಯನ್ನು ಆಚರಿಸುವುದರಿಂದ ಪ್ರತಿಯೊಬ್ಬರು ಶರಣರ ನಡೆ-ನುಡಿಗಳನ್ನು ಅನುಕರಣೆ ಮಾಡಿದಂತಾಗುತ್ತದೆ ಶರಣ ಸಾಹಿತ್ಯದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ಈ …

Read More »