ಮೂಡಲಗಿ: ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ ‘ಲಿಂಗಾಯತ’ ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು. ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ‘ಲಿಂಗಾಯತ’ ದಿನದರ್ಶಿಕೆ ೨೦೨೨ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಸಮಾನತೆ ಹೊಂದಿದ್ದ ಸಮಾಜದಲ್ಲಿ ಸಮಾನತೆ ತಂದದ್ದೇ ಲಿಂಗಾಯತ …
Read More »ದೇಹವೇ ದೇಗುಲ, ಶಿರವೇ ಹೊನ್ನ ಕಳಸವಯ್ಯ ಕುರಿತು ಪ್ರಕಾಶ ಉಳ್ಳಗಡ್ಡಿ ಅವರ ವಿಶ್ಲೇಷಣೆ
ದೇಹವೇ ದೇಗುಲ, ಶಿರವೇ ಹೊನ್ನ ಕಳಸವಯ್ಯ ನಮ್ಮ ಸಂಪ್ರದಾಯದಲ್ಲಿ ದಾರ್ಶನಿಕರು, ಅನುಭಾವಿಗಳು ಮಾನವನ ದೇಹದ ಕುರಿತು ತಮ್ಮದೆ ರೀತಿಯಲ್ಲಿ ಬಣ್ಣಿಸಿದ್ದಾರೆ. ಬಸವಣ್ಣನವರು ಮಾನವನ ದೇಹಕ್ಕೆ ವಿಶೇಷ ಮಹತ್ವ ಕೊಟ್ಟು “ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಳಸವಯ್ಯ” ಎಂದು ಹೇಳಿ ಜೀವವಂಚನೆ, ಕಾಯವಂಚನೆಗಳನ್ನ ಸಾರಾಸಗಟವಾಗಿ ತಿರಸ್ಕರಿಸಿ ಕೂಡಲಸಂಗಮ ದೇವನೋಲಿಸಲು ಬಂದ ಪ್ರಸಾದ ಕಾಯವ ಕೆಡಿಸಲಾಗದು ಎಂದಿದ್ದಾರೆ. ಅಂತೆಯೇ ಕಾಯದ ಸದ್ಬಳಕೆಗಾಗಿ ಕಾಯಕವನ್ನ ಕಡ್ಡಾಯ ಮಾಡಿ, ಕಾಯಕದಿಂದ ಪ್ರಸಾದ, …
Read More »ವೈದ್ದಿಕರ ಕುತಂತ್ರದಿಂದ ಲಿಂಗಾಯತ ಧರ್ಮದ ಹೋರಾಟಕ್ಕೆ ಹಿನ್ನಡೆ
ಲಿಂಗಾಯತ ಕ್ರಾಂತಿ: ಲಿಂಗಾಯತ ಧರ್ಮ ಉದಯವಾಗಿದ್ದು 12 ಶತಮಾನದ ಆರಂಭದಲ್ಲಿ ಎಂಬುವುದು ಜಗತ್ತಿನ ಶ್ರೇಷ್ಠ ತತ್ವಜ್ಞಾನಿ, ಸಮಾನತೆಯ ಪ್ರತಿಪಾಧಕ, ಲಿಂಗಬೇದವನ್ನು ಮೆಟ್ಟಿನಿಂತ ಮೊಟ್ಟಮೊದಲ ಗುರು ಬಸವಣ್ಣನವರ ಹಾಗೂ ಸಮಕಾಲೀನ ಶರಣರ ವಚನಗಳಿಂದ ತಿಳಿದುಬರುತ್ತದೆ. ಮೌಡ್ಯದ ಅಂದಾನುಕರಣೆ ತುಂಬಿ ತುಳುಕುತ್ತಿದ್ದ ಕಾಲಮಾನದಲ್ಲಿ ಸರಳ ಹಾಗೂ ವೈಚಾರಿಕತೆಯ ಪಥದತ್ತ ಸಾಗಲು ದಾರಿ ತೋರಿಸಿದ ಮಹಾಮಾನವತಾವಾದಿ ಗುರು ಬಸವಣ್ಣನವರು ಸನಾತನ ವೈದಿಕ ಧರ್ಮದಿಂದ ಹೊರಬಂದು ಲಿಂಗಾಯತ ಧರ್ಮ ಸ್ಥಾಪಿಸಿದರು. ಇದರಿಂದ ಗುರು ಬಸವಣ್ಣನವರ ವೈದ್ಧಿಕ …
Read More »ಹಸಿರುಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ಲಿಂಗೈಕ್ಯ
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು ಅವರು ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಬುಧವಾರ ರಂದು ಮುಂಜಾನೆ ಕೊನೆಯುಸಿರೆಳೆದರು. ಜನ್ಮತಃ ಹೋರಾಟದ ಮನೋಭಾವದ ಹೊಂದಿರುವ ಕಲ್ಯಾಣರಾವ್ ಮುಚಳಂಬಿಯವರು ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಲ್ಯಾಣರಾವ್ ಮುಚಳಂಬಿ ಅವರು ತಾವು ಒಬ್ಬ ಹೋರಾಟಗಾರನಾಗಿ ಮತ್ತೆ ರೈತ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ ಬದುಕು …
Read More »ಜಗದ್ಭವ್ಯ ಮೇರು ಕೃತಿ : ಮಹಾತ್ಮರ ಚರಿತಾಮೃತ
ಲೇಖನ: ಪ್ರಕಾಶ ಗಿರಿಮಲ್ಲನವರ ಬೆಳಗಾವಿ ಮೊ : ೯೯೦೨೧೩೦೦೪೧ ಬೆಳಗಾವಿ: ಮಾನವ ಮಹಾತ್ಮರ ಚರಿತಾಮೃತ ಅಥಣಿ ಮೋಟಗಿಮಠದ ಪೂಜ್ಯ ಶ್ರೀ ಪ್ರಭುಚನ್ನಬಸವ ಸ್ವಾಮೀಜಿಯವರು ರಚಿಸಿದ ಒಂದು ಮಹೋನ್ನತ ಕೃತಿಯಾಗಿದೆ, ೨೧೬ ಜನ ಮಹಾತ್ಮರ ದಿವ್ಯಜೀವನದ ದರ್ಶನ …
Read More »ನೇಗಿನಹಾಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ ದಿಢೀರ ಬೇಟಿ
ನೇಗಿನಹಾಳ : ಗ್ರಾಮದಲ್ಲಿ ಹೆಚ್ಚಿದ ಕೊರೊನಾ ಸೋಂಕು ಹಾಗೂ ಮೃತರ ಸಂಖ್ಯೆಯನ್ನು ಅರಿತು ಇಲ್ಲಿನ ವಾಸ್ಥವ ಸಮಸ್ಯೆಗಳನ್ನು ಪರಿವೀಕ್ಷಣೆ ಮಾಡಲು ಮುಂಜಾನೆಯಿಂದ ಮಧ್ಯಾಹ್ನದವರೆಗೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಜೊತೆಗೂಡಿ ಗ್ರಾಮ ಪಂಚಾಯತಿಯಲ್ಲಿ ಸಭೆ ಕರೆದು ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು. ಅಧಿಕಾರಿಗಳು, ಗ್ರಾ.ಪಂ ಆಡಳಿತ ಮಂಡಳಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಹಕಾರ ನೀಡಿದ್ದರೆ ಅಂತಹ ವ್ಯಕ್ತಿಗಳ ಮೇಲೆ ನಿರ್ಧಾಕ್ಷಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು. ಗ್ರಾಮದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆಯನ್ನು ತಡೆಗಟ್ಟಲು …
Read More »