ಲಿಂಗಾಯತ ಕ್ರಾಂತಿ: ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದ ಚಂದ್ರಶೇಖರ ಪಾಟೀಲ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಚಂದ್ರಶೇಖರ ಪಾಟೀಲರು ಜೂನ್ ೧೮, ೧೯೩೯ ರಂದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ಕಾವ್ಯನಾಮ: ಚಂಪಾ, ವೃತ್ತಿ: ಲೇಖಕ, ಪ್ರಾಧ್ಯಾಪಕ, ಸಂಘಟನಕಾರರು, ಅಂಕಣಕಾರರು ಪ್ರಕಾರ/ಶೈಲಿ: ಕಥೆ, ಕವನ, ಕಾದಂಬರಿ, ನಾಟಕ, ಸಂಪಾದನೆ, ಕನ್ನಡ ಸಾಹಿತ್ಯ, ಸಾಹಿತ್ಯ ಚಳುವಳಿ …
Read More »ಶಿವಯೋಗದಿಂದ ಎಲ್ಲವೂ ಸಾಧ್ಯ: ನಿಜಗುಣಾನಂದ ಶ್ರೀಗಳು
ಹುಬ್ಬಳ್ಳಿ(ಉಣಕಲ್): ಜಗತ್ತಿನ ಎಲ್ಲ ಧರ್ಮದ ವಿಚಾರಗಳನ್ನು ಹೇಳುವವರು ಮತ್ತು ಕೇಳುವವರು ಇರುತ್ತಾರೆ ಆದರೆ ಶರಣ ಧರ್ಮದಲ್ಲಿ ಹೇಳುವವರು ಗುರುವಾದರೆ ಕೇಳುವವರು ಶರಣರಾಗಿರುತ್ತಾರೆ. ದೇಹವೇ ದೇವಾಲಯ ಹಾಗೂ ಅರಿವು ಗುರುವಾದ ಕಾರಣ ಶರಣ ಧರ್ಮ ಬಹಳಷ್ಟು ಶ್ರೇಷ್ಠವಾಗಿದೆ ಎಂದು ಮುಂಡರಗಿ ತೋಂಟದಾರ್ಯ ಮಠ ಹಾಗೂ ಬೈಲೂರ ನಿಷ್ಕಲ ಮಂಟಪದ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಹೇಳಿದರು. ನಗರದ ಉಣಕಲ್ ಸದ್ಗುರು ಸಿದ್ದೇಶ್ವರ ಮಹಾಸ್ವಾಮಿಗಳ 100 ನೆಯ ವರ್ಷದ ಪುಣ್ಯಾರಾಧನೆ ಅಂಗವಾಗಿ …
Read More »ಕರ್ನಾಟಕ ಸರ್ಕಾರದ ಬಸವ ಪುರಸ್ಕಾರ ಪ್ರಶಸ್ತಿ
ಭಾಲ್ಕಿಯ ಪೂಜ್ಯ ಡಾ ಬಸವಲಿಂಗ ಪಟ್ಟದೇವರಿಗೆ ನೀಡಲಾಗುತ್ತಿದೆ. ಈ ಕುರಿತು ಮೂಡಿಬಂದ ಪುಟ್ಟ ಸಾಕ್ಷ್ಯಚಿತ್ರ. ಸಾಹಿತ್ಯ ಹಾಗೂ ಧ್ವನಿ: ಪ್ರಭು ಚನ್ನಬಸವ ಸ್ವಾಮೀಜಿ. ಸಂಕಲನ : ಡಾ. ಅಲ್ಲಮಪ್ರಭು ಸ್ವಾಮೀಜಿ ಬೆಳಗಾವಿ .
Read More »ಗಣಾಚಾರಿಗಳಿದ್ದಾರೆ ಎಚ್ಚರಿಕೆ : ಪ್ರಕರಣ ದಾಖಲಿಸಲು ಮನವಿ
ಬೆಂಗಳೂರು : ಅಭಿಪ್ರಾಯಗಳಲ್ಲಿ ಭಿನ್ನಾಭಿಪ್ರಾಯ ಇರುವದು ಮಾನವ ಸಹಜ ಗುಣದರ್ಮ. ಅದು ಅಭಿವೃದ್ಧಿಯ ಸಂಕೇತ, ಸಮಾಜದಲ್ಲಿ ಹೊಸ ವಿಚಾರ, ಹೊಸ ಸಂಶೋದನೆ,ಹೊಸ ಸಿದ್ಧಾಂತ, ಇವುಗಳಿಂದಲೆ ಆಗಿದ್ದಲ್ಲವೆ ಮಾನವನ ವಿಕಾಸ. ಹೊಸದನ್ನು ಒಪ್ಪಿಕೊಳ್ಳದೆ ಹಳೆಯದನ್ನು ತ್ಯಜಿಸದೆ ಇದ್ದರೆ, ಇಂದು ನಾವು ಬತ್ತಲೆ ಸಮಾಜದಲ್ಲಿ ಇರಬೇಕಾಗುತ್ತಿತ್ತು. ಕಲ್ಲು ಕಲ್ಲುಗಳನ್ನು ತಿಕ್ಕಿ ಬೆಂಕಿ ಹಚ್ಚಬೇಕಾಗಿತ್ತು.ಪ್ರಾಣಿಗಳ ಹಸಿ ಮಾಂಸವನ್ನು ತಿನ್ನಬೇಕಾಗಿತ್ತು, ಕತ್ತೆಗಳ ಬೆನ್ನೂ ಸಂಪರ್ಕ ಸಾಧನ ವಾಗುತ್ತಿತ್ತು. ಹೊಸದಕ್ಕೆ ತೆರೆದುಕೊಂಡಗಲೆ ನಾವು ಇಂದು ನಾಗರಿಕ ಸಮಾಜದಲ್ಲಿ …
Read More »ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಿ : ತೋಂಟದ ಡಾ ಸಿದ್ಧರಾಮ ಶ್ರೀಗಳು
ಮದ್ಯಪಾನವ ಮಾಡಿ, ಇದ್ದುದೆಲ್ಲವ ನೀಗಿ ಬಿದ್ದು ಬರುವವನ ಸದ್ದಡಗಿ | ಸಂತಾನ ವೆದ್ದು ಹೋಗುವುದು ಸರ್ವಜ್ಞ. ಗದಗ : ಕೊರೋನಾ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಮದ್ಯಮಾರಾಟಕ್ಕೆ ಕೇಂದ್ರ ಸರಕಾರ ಮತ್ತೆ ಅನುಮತಿ ನೀಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಮದ್ಯಪಾನದಿಂದಾಗುವ ಅನಾಹುತಗಳು ಅಷ್ಟಿಷ್ಟಲ್ಲ. ಮದ್ಯವ್ಯಸನಿಗಳು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿರುತ್ತಾರೆ. ಅವರು ಯಾರ ಮಾತನ್ನೂ ಕೇಳುವುದಿಲ್ಲ. ಎಲ್ಲಿ ಬೇಕಾದಲ್ಲಿ ಬಿದ್ದು, ಹೊರಳಾಡಿ ಬಂದು ಮನೆಮಂದಿಗೆಲ್ಲ ಕೊರೋನಾ ಹಬ್ಬಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸುವರು. ಮದ್ಯವ್ಯಸನಿಗಳಿಂದಾಗಿ …
Read More »KCD ಕಥೆ ಮತ್ತು ವ್ಯೆಥೆ: ಸರ್ ಸಿದ್ದಪ್ಪ ಕಂಬಳಿ
ಧಾರವಾಡ: ಆ ವರ್ಷ ಜಗತ್ತಿನ ಆರ್ಥಿಕ ಕ್ಷೇತ್ರದಲ್ಲಿ ಅಲ್ಲೋಲ ಕಲ್ಲೋಲ ಇಡೀ ಜಗತ್ತು ಆರ್ಥಿಕವಾಗಿ ನೂಜ್ಜು ಗುಜ್ಜಾಗಿತ್ತು. ಅದು 1929ರ ವರ್ಷ..ಇದರ ಬಿಸಿ ಭಾರತಕ್ಕೂ ತಟ್ಟಿತ್ತು.ಆಗ ಬ್ರಿಟಿಷ್ ಆಡಳಿತ ವಿತವ್ಯಯ ಸಾಧಿಸಲು ಹಿರಿಯ ICS ಅಧಿಕಾರ ಥಾಮಸ್ ನೇತ್ರತ್ವದಲ್ಲಿ ಮಿತವ್ಯಯ ಸಾಧಿಸುವ ಕುರಿತು ವರದಿ ನೀಡಲು ಮುಂಬೈ ಸರಕಾರ ಆದೇಶ ಮಾಡಿತ್ತು.. ಥಾಮಸ್ ಸಮಿತಿಯು ೧)ಮುಂಬೈ ಸರಕಾರದ ವಿಧಾನ ಪರಿಷತ್ ಸದಸ್ಯರ ಸಂಖ್ಯೆಯನ್ನು ನಾಲ್ಕಕ್ಕೆ ಇಳಿಸಲು ತಿಳಿಸಿತು.೨) ಧಾರವಾಡ ದ …
Read More »