Home / Tag Archives: ಲಿಂಗಾಯತ ಕ್ರಾಂತಿ

Tag Archives: ಲಿಂಗಾಯತ ಕ್ರಾಂತಿ

ಪಠ್ಯ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ತಪ್ಪು ಮಾಹಿತಿ; ಜಾಗತಿಕ ಲಿಂಗಾಯತ ಮಹಾಸಭಾ ಪ್ರತಿಭಟನೆ

ಸರ್ಕಾರಕ್ಕೆ ಗಡುವು ಬೆಳಗಾವಿ: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, 9 ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ನೀಡಲಾಗಿರುವ ತಪ್ಪು ಮಾಹಿತಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಪ್ರತಿಭಟನೆ ನಡೆಸಿತು. ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ್ ರೊಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಾಗತಿಕ ಲಿಂಗಾಯಿತ ಮಹಾಸಭಾ ಹಾಗೂ ರಾಷ್ಟ್ರೀಯ ಬಸವ ಸೇನೆ ಸದಸ್ಯರು ಪ್ರತಿಭಟನೆ ನಡೆಸಿದ್ದು, ಒಂದು ವಾರದಲ್ಲಿ ಪಠ್ಯ …

Read More »

47ನೇ ತ್ರೈಮಾಸಿಕ ಶಿವಾನುಭವ-ಗುರುವಂದನೆ

  ಮುಂಡರಗಿ ಜುಲೈ 12: ೧೨ನೆಯ ಶತಮಾನದ ಬಸವಾದಿ ಶರಣರು ದೇವರ ಕಲ್ಪನೆಯನ್ನು ಇಷ್ಟಲಿಂಗದಲ್ಲಿ ಕಂಡರು.ಗರ್ಭಗುಡಿ ಸಂಸ್ಕೃತಿಯಿಂದ ಜನರನ್ನು ಹೊರತಂದು,ಇಷ್ಟಲಿಂಗ ಎಡಗೈಲಿ ಇಡುವ ಮೂಲಕ ದೈಹಿಕ ಅಸ್ಪೃಶ್ಯತೆ ಹಾಗೂ ಮೌಢ್ಯ ನಿವಾರಿಸಿ ಪ್ರಗತಿಪರತೆಯ ದಾರಿಯನ್ನು ತೋರಿದ್ದಾರೆ ಎಂದು ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದಲ್ಲಿ ನಡೆದ ೪೭ನೆಯ ತ್ರೈಮಾಸಿಕ ಶಿವಾನುಭವ, ಗುರುವಂದನೆ,ಆಷಾಡ ಮಾಸದ ಪ್ರವಚನ ಪ್ರಾರಂಭ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ …

Read More »

“ಶಿವಾನುಭವ” ಪತ್ರಿಕೆ ಮರುಮುದ್ರಣಕ್ಕೆ ಲಿಂಗಾಯತ ನಾಯಕ ಡಾ‌. ಎಂ ಬಿ ಪಾಟೀಲ ಒತ್ತಾಯ

ಬೆಂಗಳೂರು: ಡಾ. ಫ.ಗು. ಹಳಕಟ್ಟಿಯವರ ಸಂಪಾದಿತ “ಶಿವಾನುಭವ” ಪತ್ರಿಕೆಯ ಮರುಮುದ್ರಣ ಕಾರ್ಯವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೈಗೊಳ್ಳಬೇಕೆಂದು ಲಿಂಗಾಯತ ನಾಯಕ, ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷ, ಶಾಸಕ ಡಾ. ಎಂ ಬಿ ಪಾಟೀಲ ಮಾನ್ಯ ಮುಖ್ಯಮಂತ್ರಿಯವರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಕಾರಾತ್ಮವಾಗಿ ಸ್ಪಂದಿಸಿರುವುದಾಗಿ ಅವರು ತಿಳಿಸಿದ್ದಾರೆ. ವಚನಪಿತಾಮಹ ಡಾ. ಫ.ಗು.ಹಳಕಟ್ಟಿಯವರ ಕುರಿತು: ಅನುಭಾವಿ, ವಚನ ಗುಮ್ಮಟದ …

Read More »

ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ

ಲಿಂಗಾಯತ ಕ್ರಾಂತಿ: ಎಂ.ಎಂ.ಕಲ್ಬುರ್ಗೀ ಸರ್ ಬರೆದಂತ ಬಸವಣ್ಣ ದಕ್ಷಿಣ ಭಾರತದ ಪರ್ಯಾಯ ಬುದ್ದ ಎನ್ನುವ ಶೀರ್ಷಿಕೆಯನ್ನು ಇಲ್ಲಿ ಬಳಸುತ್ತಿರುವೆ.ಕಲ್ಬುರ್ಗಿ ಸರ್ ಬರೆದಂತೆ “ಧಾರ್ಮಿಕ ಆಯಾಮ‌ ಕಾರಣವಾಗಿ ಬಸವಣ್ಣ ಬುದ್ಧನಿಗೆ ಹತ್ತಿರವೆನಿಸುತ್ತಾನೆ. ಕಾಲದ್ರಷ್ಠಿಯಿಂದ ಇವರಿಬ್ಬರಗೂ ಒಂದೂವರೆ ಸಾವಿರ ವರ್ಷಗಳ ಅಂತರ . ಪ್ರಾದೇಶಿಕವಾಗಿ ಒಬ್ಬನದು ಉತ್ತರ ಭಾರತ ಇನ್ನೊಬ್ಬನದು ದಕ್ಷಿಣ ಭಾರತ.ಹೀಗಾಗಿ ಕಾಲ -ದೇಶ ದ್ರಷ್ಠಿಯಿಂದ ಒಬ್ಬರಿಗೊಬ್ಬರು ಸಂಬಂಧವಿಲ್ಲ , ಆದರೆ ಇವರ ನಿಲುವುಗಳಲ್ಲಿ ಬಹುಪಾಲು ಹೋಲಿಕೆ ಕೇವಲ ಆಕಸ್ಮಿಕವೆಂದೂ ಅಲ್ಲ …

Read More »

ವಚನ ಸಾಹಿತ್ಯ ಬೆಳಕಿಗೆ ತಂದವರು ಡಾ.ಫ.ಗು.ಹಳಕಟ್ಟಿಯವರು: ಡಾ. ಎಂ ಬಿ ಪಾಟೀಲ

  ವಿಜಯಪುರ: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು ಡಾ.ಫ.ಗು.ಹಳಕಟ್ಟಿವರು ಎಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಹೇಳಿದರು. ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ನಿಮಿತ್ತ ಬಿ.ಎಲ್.ಡಿ.ಇ ಸಂಸ್ಥೆ ಆವರಣದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು, ಬಸವಣ್ಣ ಹಾಗೂ ಬಸವಾದಿ ಶರಣರು ಬರೆದಂತದಹ ವಚನ ಕಟ್ಟುಗಳು ಕಲ್ಯಾಣ ಕ್ರಾಂತಿಯ ನಂತರ ಮಠ-ಮಂದಿರಗಳಲ್ಲಿ, ಗುಡಿ-ಗುಂಡಾರಗಳಲ್ಲಿ, ಅಂಗಡಿ-ಮನೆಗಳಲ್ಲಿ, ಅಲ್ಲಲ್ಲಿ …

Read More »

ಅಂಬೇಡ್ಕರ್ ತತ್ವಗಳನ್ನು ಅರಿತಾಗ ಸಂವಿಧಾನದ ಆಶಯಗಳ ಅನುಷ್ಠಾನ ಸಾಧ್ಯ: ನಿಜಗುಣಾನಂದ ಶ್ರೀ

  ಎಂ.ಕೆ.ಹುಬ್ಬಳ್ಳಿ: ಅಂಬೇಡ್ಕರ್ ಅವರ ತತ್ವಗಳನ್ನು ಕೇವಲ ಕಾನೂನು ನ್ಯಾಯಾಂಗದ ಚೌಕಟ್ಟಿನಲ್ಲಿ ಮಾತ್ರ ಜನರು ಒಪ್ಪಿಕೊಳ್ಳುತ್ತಾರೆ. ಆದರೆ ಹೃದಯಾಳದಲ್ಲಿ ಅವರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನವನ್ನು ಅರಿಯಬಹುದು ಎಂದು ಬೈಲೂರು ನಿಷ್ಕಲ ಮಂಟಪದ ಪೂಜ್ಯ ಶ್ರೀ ನಿಜಗುಣಾನಂದ ಶ್ರೀಗಳು ಅಭಿಪ್ರಾಯಪಟ್ಟರು. ಬೆಳಗಾವಿ ಜಿಲ್ಲೆಯ ಎಂ.ಕೆ ಹುಬ್ಬಳ್ಳಿಯ ಅನುಭವ ಮಂಟಪದಲ್ಲಿ ಗುರುವಾರ(ಜುಲೈ-1) ‘ಆಜಾದಿ ಕಾ ಅಮೃತ ಮಹೋತ್ಸವ’ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಧಾರವಾಡ ರಂಗಾಯಣ ನಿರ್ಮಿಸುತ್ತಿರುವ ‘ಸರ್ವರಿಗೂ …

Read More »